ಭಾವ ಕಿರಣ
ಬಂದ ಭಾವಕ್ಕೆ ಬಂಧನವಿಲ್ಲ,.. ಬಿಡುಗಡೆ !!
Saturday, June 6, 2015
ಬಲರಾಮ ತರುವ ಕೊಳಲು.
›
೧ ಆ ಒಂದು ಸಂಜೆ ಕೊಳಲಲ್ಲಿ ನಾದ ಬರಲಿಲ್ಲವೆಂದು ಕೊರಗಿ ಸಿರಿ ಕೃಷ್ಣ ಬಂದು ದೂರಿತ್ತ ತಾಯ್ಗೆ; ತಾಯಿ ಕೂಡ ಮರುಗಿ ಬಲರಾಮ ಬಲ್ಲ ಹೊಸಕೊಳಲ ತರುವ ಎಂದೆಲ್ಲ ಪೇಳಲಿಂತು ಮನೆಯಾ...
2 comments:
ಓ ಲಕ್ಷ್ಮಣಾ!
›
ಇಲ್ಲಿ ಬಳ್ಳಿಯ ತೂಗಿ; ವಲ್ಕಲವ ಹಾಸುವೆನು ಗಾಳಿ ಬೀಸದೆ ಇರಲಿ ಎಂದುಕೊಳುತ ಬಿರುಗಾಳಿ ಬಂದೆರಗಿ ನಾರುಮಡಿ ಬೀಳುತಲೆ ಜಾನಕಿಯು ಕೂಗಿದಳು- ಓ ಲಕ್ಷ್ಮಣಾ! ಚಿನ್ನಜಿಂಕೆಯ ವೇಷ...
ಒಂದು ಸಂಜೆಗೆ ಹೀಗೆ..
›
ಒಂದು ಸಂಜೆಗೆ ಹೀಗೆ ದೂರದಾರಿಯ ನಡೆಗೆ ಅವಳ ಸಾಂಗತ್ಯವು ಇರದಾಯಿತು ಹಾದಿಯಲಿ ಸಿಗುತಿದ್ದ ಕಾಡಮಲ್ಲಿಗೆಯಿಲ್ಲ ಮನದ ಭಾವನೆಯೆಲ್ಲ ಬರಡಾಯಿತು. ಅವಳು ನನ್ನನು ಕರೆವ ಪಿಸುಮಾತ...
ನನ್ನ ಆಸರೆಗೆಂದು ನಿನ್ನ ಹುಡುಕಿದೆ ನಾನು!
›
ನನ್ನ ಆಸರೆಗೆಂದು ನಿನ್ನ ಹುಡುಕಿದೆ ನಾನು ನೂರು ಸಾವಿರ ಕಣ್ಣು ಕೋಟೆಯೊಳಗೆ ಮನಸಿನಾಸರೆಗಾಯ್ತು ಬಹುಮಾನ ನೋವಿನಲಿ ಕಣ್ಣು ಕಿತ್ತಿತು ನೋಟ, ನಿನ್ನ ನುಡಿಗೆ. ನೀ ನುಡಿವ ಮೊ...
1 comment:
ರಾತ್ರಿ ಹೂ
›
ಅದೆಂತೊ ರಾತ್ರಿ ಹೂ ವಿರಮಿಸಿದೆ ನಗುತ ಬಳ್ಳಿ ಹೂಗಳ ಒದರಿ ಉದುರಿಸುತ್ತಾ! ಬಳೆಯ ಘಲ್ಲನೆ ಸರಕೆ ಸಂಭ್ರಮದ ಉತ್ತುಂಗ ಜೋಪಾನ ಎಂದವನ ನೇವರಿಸುತಾ ಒಡೆದ ಗಾಜಿನ ಚೂರು ಕೈಬೆರಳ...
›
Home
View web version